23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ಚಂದ್ರಹಾಸ್, ಕಾರ್ಯದರ್ಶಿಯಾಗಿ ಲೋಕೇಶ್, ಜೊತೆ ಕಾರ್ಯದರ್ಶಿಯಾಗಿ ವಿನ್ಯಾಸ್, ಖಜಾಂಚಿಯಾಗಿ ಯೋಗೀಶ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ದುಂಬೆಟ್ಟು,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್, ಸಂಘಟನಾ ಕಾರ್ಯದರ್ಶಿಯಾಗಿ ವಿಜಯ್, ಕಾರ್ಯಕರಣಿ ಸದಸ್ಯರಾಗಿ ರವಿ, ಉದಯ, ಮನ್ವಿತ್, ಸುನಿಲ್, ಕಾರ್ತಿಕ್ , ಕಿಶನ್ ಆಯ್ಕೆಯಾದರು.

Related posts

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!