24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

ಮಲವಂತಿಗೆ: ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಮಲವಂತಿಗೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಕುಮಾರ್, ಉಪಾಧ್ಯಕ್ಷೆ ರೋಹಿನಿ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಮಲೆನಾಡು ಹಿತ ರಕ್ಷಣಾ ಜಿಲ್ಲಾ ಸಮಿತಿಯ ಸದಸ್ಯ ಕರುಣಾಕರ ಶಿಶಿಲ, ನಾವೂರು ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಗಣೇಶ್ ಗೌಡ, ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya
error: Content is protected !!