25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಭಾರತೀಯ ಮಜ್ದೂರು ಸಂಘದ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ತಿಳಿಸಿರುತ್ತಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!