September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಇದರ ಟ್ರಸ್ಟಿಗಳು ಹಾಗೂ ಟ್ರಸ್ಟ್ ಸದಸ್ಯರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!