September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯಿಂದ ಕಸ್ತೂರಿರಂಗನ್ ವರದಿ ವಿರುದ್ಧ ಗ್ರಾಮ ಗ್ರಾಮಗಳಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಗೌಡ ಸಂಘದ ಗ್ರಾಮ ಸಮಿತಿಯ ಸದಸ್ಯರು ಪಾಲ್ಗೊಳ್ಳುತ್ತಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಗೌರವಾಧ್ಯಕ್ಷ ಪದ್ಮ ಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಪುದುವೆಟ್ಟು-ಬೊಲ್ಮನಾರು ಸಂತ ಮರಿಯಮ್ಮನವರ ದೇವಾಲಯ ವತಿಯಿಂದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya
error: Content is protected !!