September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ನ.7ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಛೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya
error: Content is protected !!