September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಭಾರತೀಯ ಮಜ್ದೂರು ಸಂಘದ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ತಿಳಿಸಿರುತ್ತಾರೆ.

Related posts

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya
error: Content is protected !!