25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ಮೂಡುಜಾಲು ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ (87ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.6 ರಂದು ನಿಧನರಾಗಿದ್ದಾರೆ.

ಇವರು ನಾಟಿ ವೈದ್ಯರಾಗಿ ಹೆಸರುವಾಸಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಸೀತಮ್ಮ, ನಾಲ್ವರು ಪುತ್ರರು, ಆರು ಮಂದಿ ಪುತ್ರಿಯರು, ಅಳಿಯಂದಿರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
error: Content is protected !!