September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ – 2024
ವಿವಿಧ ಕ್ಷೇತ್ರದ ಗಣ್ಯರಿಗೆ ಮತ್ತು ಜಿಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂಟು ಮಂದಿ ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದ್ದು, ದೀಪಕ್ ಜಿ. ಇವರಿಗೆ ಸಮಾಜ ಸೇವೆಯಲ್ಲಿ ಈ ಪ್ರಶಸ್ತಿ ಲಭಿಸಲಿದೆ.

Related posts

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!