24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಉಜಿರೆ: ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ನ.5ರಂದು ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ‘ಕೊಳಕೆ ಬೈಲು ಚಂದ್ರಶೇಖರ್ ಶೆಟ್ಟಿ ಪರ್ಯಾಯ’ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ.


ಪ್ರಿಯಾಂಕ ಇವರು ಬೆಸ್ಟ್ ಆಲ್ ರೌಂಡರ್ ಮತ್ತು ಹರಿಣಾಕ್ಷಿ ಬೆಸ್ಟ್ ಸೆಟ್ಟರ್ ಪದಕವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಎಸ್ ಡಿ ಎಂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಹೆಚ್ ಮತ್ತು ಶಾರದ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya
error: Content is protected !!