23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಉಜಿರೆ: ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ನ.5ರಂದು ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ‘ಕೊಳಕೆ ಬೈಲು ಚಂದ್ರಶೇಖರ್ ಶೆಟ್ಟಿ ಪರ್ಯಾಯ’ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ.


ಪ್ರಿಯಾಂಕ ಇವರು ಬೆಸ್ಟ್ ಆಲ್ ರೌಂಡರ್ ಮತ್ತು ಹರಿಣಾಕ್ಷಿ ಬೆಸ್ಟ್ ಸೆಟ್ಟರ್ ಪದಕವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಎಸ್ ಡಿ ಎಂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಹೆಚ್ ಮತ್ತು ಶಾರದ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
error: Content is protected !!