September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಉಜಿರೆ: ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ನ.5ರಂದು ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.


ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ‘ಕೊಳಕೆ ಬೈಲು ಚಂದ್ರಶೇಖರ್ ಶೆಟ್ಟಿ ಪರ್ಯಾಯ’ ಫಲಕವನ್ನು ತನ್ನದಾಗಿಸಿಕೊಂಡಿದ್ದಾರೆ.


ಪ್ರಿಯಾಂಕ ಇವರು ಬೆಸ್ಟ್ ಆಲ್ ರೌಂಡರ್ ಮತ್ತು ಹರಿಣಾಕ್ಷಿ ಬೆಸ್ಟ್ ಸೆಟ್ಟರ್ ಪದಕವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಎಸ್ ಡಿ ಎಂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಹೆಚ್ ಮತ್ತು ಶಾರದ ಇವರು ತರಬೇತಿಯನ್ನು ನೀಡಿರುತ್ತಾರೆ.

Related posts

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya
error: Content is protected !!