23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಭಾರತೀಯ ಮಜ್ದೂರು ಸಂಘದ ಸಂಪೂರ್ಣ ಬೆಂಬಲ ಇರುತ್ತದೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ತಿಳಿಸಿರುತ್ತಾರೆ.

Related posts

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!