23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ನ.7ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಛೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya
error: Content is protected !!