22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ – 2024
ವಿವಿಧ ಕ್ಷೇತ್ರದ ಗಣ್ಯರಿಗೆ ಮತ್ತು ಜಿಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದ್ದು ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂಟು ಮಂದಿ ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ಲಭಿಸಲಿದ್ದು, ದೀಪಕ್ ಜಿ. ಇವರಿಗೆ ಸಮಾಜ ಸೇವೆಯಲ್ಲಿ ಈ ಪ್ರಶಸ್ತಿ ಲಭಿಸಲಿದೆ.

Related posts

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!