22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ವೃತ್ತಿಯ ಬಗ್ಗೆ ಯೋಚಿಸಿ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಹೇಳಿದರು.


ಅವರು ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್, ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ಸಹಭಾಗಿತ್ವದಲ್ಲಿ ವಾಣಿಜ್ಯ ವಿಭಾಗದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ “ಯಶಸ್ಸಿನ ಮಂತ್ರ”ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ಕಾರ್ಯಪ್ರವೃತರಾಗಿ ಉತ್ತಮ ನಾಯಕತ್ವವನ್ನು ಬೆಳೆಸಿಕೊಂಡು ಯಶಸ್ಸಿನ ಜೀವನಕ್ಕೆ ಮುನ್ನಡಿಡಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸಿತರಿದ್ದರು.
ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಮಂಗಳೂರು ಇದರ ಅಧ್ಯಕ್ಷ ಡಾ. ರಾಘವೇಂದ್ರ ಹೊಳ್ಳ ಎನ್ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.


ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಶಾಲಿಕಾ ಪಿ ಆರ್ ಸ್ವಾಗತಿಸಿದರು. ಶ್ರೀಮತಿ ಪವಿತ್ರ ಧನ್ಯವಾದವಿತ್ತರು. ಉಪನ್ಯಾಸಕಿ ಕುಮಾರಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya
error: Content is protected !!