25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya
error: Content is protected !!