23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!