July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

ಶಿಶಿಲ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿಶಿಲ ಗ್ರಾ. ಪಂಚಾಯತ್ ಅಧ್ಯಕ್ಷ ಸುಧೀನ್, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಬಾಲಕೃಷ್ಣ ರೆಖ್ಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ ಬದ್ರಿಜಾಲು ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು ಶೀನಪ್ಪ ನಾಯ್ಕ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!