23.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

ಬೆಳ್ತಂಗಡಿ: ವಕ್ಫ್ ವಿಚಾರವಾಗಿ ಕೇಂದ್ರ ಸರ್ಕಾರ ನೇಮಿಸಿರುವ ಜಂಟಿ ಸದನ ಸಮಿತಿ ಅಧ್ಯಕ್ಷರಾದ ಜಗದಂಬಿಕ ಪಾಲ್ ಹಾಗೂ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರ ನಿಯೋಗಕ್ಕೆ ಹುಬ್ಬಳ್ಳಿಯಲ್ಲಿ ಇಂದು ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಲಾಯಿತು.

ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ರಚಿಸಿದ ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಹಿರಿಯರು ಮಾಜಿ ಉಪಮುಖ್ಯ ಮಂತ್ರಿಗಳಾಗಿದ್ದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಾಪುರ್ ,ವಕೀಲರಾದ ಜಿರಳಿಯವರು ಒಳಗೊಂಡ ಸಮಿತಿ ನಡೆಸಿದ ಅಧ್ಯಯನದ ವರದಿಯನ್ನು ನೀಡಿ ವಕ್ಫ್ ಆಕ್ರಮಣದಿಂದಾಗಿ ರಾಜ್ಯದ ರೈತರೂ ಹಾಗೂ ಹಿಂದುಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವಿವರವನ್ನು ಸಮಿತಿಗೆ ಸಲ್ಲಿಸಿದರು.

Related posts

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ