July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!