23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya
error: Content is protected !!