September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ  ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ.

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣವನ್ನು ಮಾಡಲಿದ್ದಾರೆ. ನ.09ರಿಂದ ನ. 16 ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.


ನ. 14 ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya
error: Content is protected !!