September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ:ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ ನಡೆದಿದ್ದು ನಿಜಕ್ಕೂ ಆಘಾತಕಾರಿ, ಹಿಂದೂ ಸಮಾಜಕ್ಕೆ ಶಕ್ತಿಯಾಗಿ ಮಾರ್ಗದರ್ಶನ ಮಾಡುತ್ತಿರುವ ಪೂಜ್ಯ ಸ್ವಾಮೀಜಿಯವರಿಗೆ ಕೇರಳ ಸರ್ಕಾರ ಸೂಕ್ತ ಭದ್ರತೆ ನೀಡಿ ರಕ್ಷಣೆ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

Related posts

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!