30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!