24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!