April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!