September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!