September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya
error: Content is protected !!