22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!