23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಕಳೆಂಜ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಕಳೆಂಜ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಕಳೆಂಜ ಗ್ರಾ. ಪಂಚಾಯತ್ ಉಪಾಧ್ಯಕ್ಷ ವಿಶ್ವನಾಥ ಗೌಡ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ನಿಡ್ಲೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಗೌಡ, ಮಲೆನಾಡು ಹಿತರಕ್ಷಣಾ ಜಿಲ್ಲಾ ಸಮಿತಿ ಸದಸ್ಯ ಸೋಯಿ ಪುದುವೆಟ್ಟು, ವಸಂತ ಕಳೆಂಜ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಪ್ರಸನ್ನ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು,. ಗ್ರಾ.ಪಂ. ಸದಸ್ಯ ಹರೀಶ್ ಕೊಯಿಲ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ. ಹಾಗೂ ಕಾರ್ಯದರ್ಶಿ ಹೊನ್ನಪ್ಪ ಗೌಡ ಎಮ್. ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya
error: Content is protected !!