33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

ಶಿಶಿಲ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿಶಿಲ ಗ್ರಾ. ಪಂಚಾಯತ್ ಅಧ್ಯಕ್ಷ ಸುಧೀನ್, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಬಾಲಕೃಷ್ಣ ರೆಖ್ಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ ಬದ್ರಿಜಾಲು ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು ಶೀನಪ್ಪ ನಾಯ್ಕ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!