22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

ಬೆಳ್ತಂಗಡಿ: ವಕ್ಫ್ ವಿಚಾರವಾಗಿ ಕೇಂದ್ರ ಸರ್ಕಾರ ನೇಮಿಸಿರುವ ಜಂಟಿ ಸದನ ಸಮಿತಿ ಅಧ್ಯಕ್ಷರಾದ ಜಗದಂಬಿಕ ಪಾಲ್ ಹಾಗೂ ಸದಸ್ಯರಾಗಿರುವ ತೇಜಸ್ವಿ ಸೂರ್ಯ ಅವರ ನಿಯೋಗಕ್ಕೆ ಹುಬ್ಬಳ್ಳಿಯಲ್ಲಿ ಇಂದು ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಲಾಯಿತು.

ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ರಚಿಸಿದ ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿಯ ಅಧ್ಯಕ್ಷ ಹಿರಿಯರು ಮಾಜಿ ಉಪಮುಖ್ಯ ಮಂತ್ರಿಗಳಾಗಿದ್ದ ಗೋವಿಂದ ಕಾರಜೋಳ, ಶಾಸಕ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಶಾಪುರ್ ,ವಕೀಲರಾದ ಜಿರಳಿಯವರು ಒಳಗೊಂಡ ಸಮಿತಿ ನಡೆಸಿದ ಅಧ್ಯಯನದ ವರದಿಯನ್ನು ನೀಡಿ ವಕ್ಫ್ ಆಕ್ರಮಣದಿಂದಾಗಿ ರಾಜ್ಯದ ರೈತರೂ ಹಾಗೂ ಹಿಂದುಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವಿವರವನ್ನು ಸಮಿತಿಗೆ ಸಲ್ಲಿಸಿದರು.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya
error: Content is protected !!