25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

ಮಂಗಳೂರು : ಜಿಲ್ಲಾ ಮಾತೃ ಸಂಘದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನ.9ರಂದು ಸುಳ್ಯದ ಕೊಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ತಾಲೂಕುಗಳ ಸಮಾಜ ಬಾಂಧವರಿಗೆ ಆಮಂತ್ರಣ ವಿತರಿಸಲಾಗಿದೆ. ಆದರೆ ಇತ್ತೀಚಿನ ಬೆಳವಣಿಗೆಯಿಂದ ಕಾರ್ಯಕ್ರಮವನ್ನು ಸಂಘಟಿಸಲು ಸಮಯದ ಕೊರತೆಯಿಂದ ನ.೯ ರಂದು ಹಮ್ಮಿಕೊಂಡಿರುವ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಲೋಕಯ್ಯ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!