23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

ಈ ಹಿನ್ನೆಲೆಯಲ್ಲಿ ನ.10ರಂದು ಸಮಯ ಬೆಳಿಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಶಿಫಾರಸ್ಸಾದ ಹಿನ್ನೆಲೆಯಲ್ಲಿ ಮೇಘಾಲಯದ ರಾಜ್ಯಪಾಲ ವಿಜಯ ಶಂಕರ್ ಇವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya
error: Content is protected !!