22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

ಈ ಹಿನ್ನೆಲೆಯಲ್ಲಿ ನ.10ರಂದು ಸಮಯ ಬೆಳಿಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಶಿಫಾರಸ್ಸಾದ ಹಿನ್ನೆಲೆಯಲ್ಲಿ ಮೇಘಾಲಯದ ರಾಜ್ಯಪಾಲ ವಿಜಯ ಶಂಕರ್ ಇವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ: “ ಸು ಫ್ರಮ್ ಸೋ “ ನಿರ್ದೇಶಕ, ನಟ ಜೆ. ಪಿ. ತುಮಿನಾಡ್ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya
error: Content is protected !!