September 6, 2026
Uncategorized

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

ಈ ಹಿನ್ನೆಲೆಯಲ್ಲಿ ನ.10ರಂದು ಸಮಯ ಬೆಳಿಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಶಿಫಾರಸ್ಸಾದ ಹಿನ್ನೆಲೆಯಲ್ಲಿ ಮೇಘಾಲಯದ ರಾಜ್ಯಪಾಲ ವಿಜಯ ಶಂಕರ್ ಇವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya
error: Content is protected !!