September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

ಬೆಳ್ತಂಗಡಿ: ಕೆ.ಪಿ.ಎಸ್ ಪುಂಜಾಲಕಟ್ಟೆ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ‘ಗಝಲ್ ‘ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ 10ನೇ ತರಗತಿ ವಿದ್ಯಾರ್ಥಿಯಾದ ಯಜ್ನೇಶ್ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಇವರಿಗೆ ಮಾರ್ಗದರ್ಶನ ನೀಡಿದ ಶಿಕ್ಷಕರಿಗೆ ಸಂಸ್ಥೆ ,ಮುಖ್ಯ ಶಿಕ್ಷಕರು.ಶಿಕ್ಷಕರ ಪರವಾಗಿ ಅಭಿನಂದಿಸಿದರು.

Related posts

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya
error: Content is protected !!