25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

ಉಜಿರೆ: ಕೆ.ಪಿ.ಸಿ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಆದ್ವಿ ರವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರು ನಿಡಿಗಲ್ ಕಲ್ಮಂಜದ ಅಲಕ್ಕೆ ನಿವಾಸಿ ಮಹಾಬಲ ಹಾಗೂ ಆಶಾ ದಂಪತಿಯ ಪುತ್ರಿ. ಉಜಿರೆಯ ಸಂಗೀತ್ ಮ್ಯೂಸಿಕ್ ಕ್ಲಾಸಿನ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರರಾದ ನಾಗೇಂದ್ರ ನಾಯಕ್ ಇವರಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya
error: Content is protected !!