25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!