April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!