25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!