24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರಾವ್ ರಿಂದ ಮೂಡಪ್ಪ ಸೇವೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya
error: Content is protected !!