September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಪುನರ್ವಸು 2.0 – ಇಂದ್ರಿಯ ಆರೋಗ್ಯವನ್ನು ಮುನ್ನೆಲೆಗೆ ತರುವ ಅಂತಾರಾಷ್ಟ್ರೀಯ ಆಯುರ್ವೇದ ಸಮ್ಮೇಳನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!