April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

ಬೆಳ್ತಂಗಡಿ:ಮಡಂತ್ಯಾರು ಜೇಸಿ ಸಪ್ತಾಹ ವಿಜಯ-2024 ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಪ್ರಸಿದ್ದ ಉದ್ಯಮಿ,ಸಾಧಕರು,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ-2024 ನೀಡಿ ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಮೋಹನ ಆಳ್ವ, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಅಲೆಕ್ಸ್ ಐವನ್ ಸಿಕ್ವೇರಾ,ಮಡಂತ್ಯಾರು ಜೆಸಿಐ ಅಧ್ಯಕ್ಷ ವಿಕೇಶ್ ಮಾನ್ಯ, ನಿಕಟಪೂರ್ವಾಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಸಪ್ತಾಹ ಸಂಯೋಜಕ ಯತೀಶ್ ರೈ,ಕಾರ್ಯದರ್ಶಿ ಸಂಯುಕ್ತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!