23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ:ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ ನಡೆದಿದ್ದು ನಿಜಕ್ಕೂ ಆಘಾತಕಾರಿ, ಹಿಂದೂ ಸಮಾಜಕ್ಕೆ ಶಕ್ತಿಯಾಗಿ ಮಾರ್ಗದರ್ಶನ ಮಾಡುತ್ತಿರುವ ಪೂಜ್ಯ ಸ್ವಾಮೀಜಿಯವರಿಗೆ ಕೇರಳ ಸರ್ಕಾರ ಸೂಕ್ತ ಭದ್ರತೆ ನೀಡಿ ರಕ್ಷಣೆ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

Related posts

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya
error: Content is protected !!