25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya
error: Content is protected !!