25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
error: Content is protected !!