July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

ಉಜಿರೆ : ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆ ಶಾಖೆಯ ದಶಮಾನೋತ್ಸವ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ನಡೆಯಿತು. ಇದರ ಅಂಗವಾಗಿ ಸತ್ಯನಾರಾಯಣ ಪೂಜೆ,ಧನಲಕ್ಷ್ಮಿ ಪೂಜೆ, ಹಾಗೂ ಗುರುಪೂಜೆಯು ಹರೀಶ್ ಶಾಂತಿ ಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಯೋಗೀಶ್ ಕಡ್ತಿಲ್ಲ, ಶ್ರೀಮತಿ ತಾರಾ ಜಗನ್ನಾಥ್, ಇಂಜಿನಿಯರ್ ಜಗದೀಶ್ ಪ್ರಸಾದ್, ರಾಘವೇಂದ್ರ ಬೈಪಾಡಿತಾಯ, ಅಶ್ರಫ್ ಅಲಿ, ರವೀಂದ್ರ ಆರ್ಲ, ಮಂಜುನಾಥ್ ಕಾಮತ್, ಅಖಿಲೇಶ್ ಕುಮಾರ್ ಶೆಟ್ಟಿ, ರಘುರಾಮ ಶೆಟ್ಟಿ, ಮೈತ್ರಿ ಜನಾರ್ಧನ್ ಹಾಗೂ ಇತರ ಗ್ರಾಹಕರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಅರುಣ್ ಕುಮಾರ್ ಜಿ ಕೋಟ್ಯಾನ್, ಶಾಖಾ ಪ್ರಬಂಧಕ ಉಮೇಶ್ ಕೋಟ್ಯಾನ್ ದಂಪತಿಗಳು, ಉಪಪ್ರಬಂಧಕಿ ಶ್ರೀಮತಿ ಶ್ವೇತಾ ಆರ್ ಪೂಜಾರಿ, ಸಿಬ್ಬಂದಿಗಳಾದ ಮಂಜುನಾಥ್, ಸುಧೀರ್ ಕೆ ಸಾಲಿಯಾನ್, ಸಂದೀಪ್ ಅಮೀನ್, ಭಾಸ್ಕರ್ ಬಂಗೇರ, ಸುದರ್ಶನ್ ಸುವರ್ಣ, ಇವರುಗಳು ಆಹ್ವಾನಿತರಗಳನ್ನು ಬರಮಾಡಿಕೊಂಡರು.

Related posts

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!