April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

ನೆರಿಯ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಸಮಿತಿ ಸದಸ್ಯರಾದ ನವೀನ್ ರೆಖ್ಯ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ